top of page

75 ಲಕ್ಷಗಳ ಒಳಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ

  • Mar 13, 2018
  • 1 min read

ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಎಸ್.ಪ್ರಕಾಶ್ ರವರು ಹಾಸನ ನಗರದ ಗಾಂಧಿನಗರದಲ್ಲಿ ರೂ. 75 ಲಕ್ಷಗಳ ಒಳಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಡಾ.ಅನಿಲ್ ಕುಮಾರ್, ನಗರಸಭೆ ಸದಸ್ಯರಾದ ಹೇಮಾವತಿ ಅನಂತರಾಮ್, ಮುಖಂಡರಾದ ರಾಮಕೃಷ್ಣ, ಶಂಕರ್, ಭಾಸ್ಕರ್ ರವರು ಉಪಸ್ಥಿತರಿದ್ದರು.....




Comments


!
Widget Didn’t Load
Check your internet and refresh this page.
If that doesn’t work, contact us.

© 2023 by Trademark.Proudly created with,Alpha Web Hosting

hassan connect kannada.png
bottom of page